ಗಾಂಧೀಜಿ ಅವರ ಹೇಳಿಕೆಗೆ ಪೂರಕವಾಗಿ ಬದುಕನ್ನು ರೂಪಿಸಿಕೊಳ್ಳಲು ವಿದ್ಯಾರ್ಥಿಗಳು ವೈವಿಧ್ಯಮಯ ಶಾಲಾವನ ನಿರ್ಮಿಸಲು ಉತ್ತೇಜನ ನೀಡಲಾಗುತ್ತದೆ. ಚಿಕ್ಕನಾಯಕಹಳ್ಳಿ ತಾಲ್ಲೂಕಿನ ಹುಳಿಯಾರಿನ ಬಾಲಕಿಯರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಯಗಚಿಹಳ್ಳಿ ಹಾಗೂ ಅಣೇಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.