ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್ಎಸ್) ರಾಜ್ಯ ಘಟಕದ ಅಧ್ಯಕ್ಷ ಜಿ.ಸಿ.ಬಯ್ಯಾರೆಡ್ಡಿ ಮಾತನಾಡಿ, ‘ಪ್ರಸ್ತುತ ದಿನಗಳಲ್ಲಿ ದುಡ್ಡಿದ್ದವರಿಗೆ, ಕಂಪನಿಗಳಿಗೆ, ಕೈಗಾರಿಕೆಗಳಿಗೆ, ರಿಯಲ್ ಎಸ್ಟೇಟ್ ಕುಳಗಳಿಗೆ ಸುಲುಭವಾಗಿ ಭೂಮಿ ಸಿಗುತ್ತಿದೆ. ಆದರೆ, ಬಡವರಿಗೆ, ದಲಿತರಿಗೆ, ರೈತರಿಗೆ ಭೂಮಿ ಸಿಗುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿ
ದರು.