‘ಭಾರತದಲ್ಲಿ ಇ-ಆಡಳಿತದ ಆಯಾಮ–ಗ್ರಾಮೀಣ ದೃಷ್ಟಿಕೋನ’ ಕುರಿತ ಪುಸ್ತಕ ಬಿಡುಗಡೆ ಮಾಡಲಾಯಿತು. ವಿ.ವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಕುಲಸಚಿವೆ ನಾಹಿದಾ ಜಮ್ ಜಮ್, ಪರೀಕ್ಷಾಂಗ ಕುಲಸಚಿವ ಪ್ರೊ.ಕೆ.ಪ್ರಸನ್ನಕುಮಾರ್, ಕಾರ್ಯಕ್ರಮದ ಸಂಘಟನಾ ಕಾರ್ಯದರ್ಶಿ ಎನ್.ಟಿ.ನೀಲಕಂಠ, ಸ್ನಾತಕೋತ್ತರ ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ.ಜಯಶೀಲ, ಪ್ರಾಧ್ಯಾಪಕರಾದ ಬಿ.ರವೀಂದ್ರ ಕುಮಾರ್, ಪ್ರೊ.ವಿಲಾಸ್ ಎಂ.ಕದ್ರೋಳ್ಕರ್, ಸಹಾಯಕ ಪ್ರಾಧ್ಯಾಪಕ ಎಂ.ಮುನಿರಾಜು ಉಪಸ್ಥಿತರಿದ್ದರು.