ಸಂಸದ ಜಿ.ಎಸ್. ಬಸವರಾಜು, ಕೇಂದ್ರ ಭೂ ಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಅಜಯ್ ತಿರ್ಕೆ, ಜಂಟಿ ಕಾರ್ಯದರ್ಶಿ ಉಮಾಕಾಂತ್, ಅಧಿಕಾರಿಗಳಾದವೆಂಕಟೇಶ್, ಉಮಾ ಮಹದೇವನ್, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿ.ಪಂ ಸಿಇಒ ಕೆ. ವಿದ್ಯಾಕುಮಾರಿ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರಾಜಸುಲೋಚನಾ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಬಿ. ರಘು ಇದ್ದರು.