ಹಿಜಾಬ್–ಕೇಸರಿ ಶಾಲು ವಿಷಯ ಮಾತ್ರ ಚರ್ಚೆಯಲ್ಲಿತ್ತು. ಆದರೆ ಅನಗತ್ಯವಾಗಿ ಕುಂಕುಮ ಸಿಂಧೂರ ವಿಷಯವನ್ನು ವಿವಾದಕ್ಕೆ ಎಳೆದು ತರುವ ಮೂಲಕ ಸಮಾಜದ ಶಾಂತಿ ಸುವ್ಯವಸ್ಥೆ ಕದಡುವ ಕೆಲಸವನ್ನು ಇಲ್ಲಿಗೆ ನಿಲ್ಲಿಸಬೇಕು. ವಿವಾದದ ಹಿಂದೆ ಕಾಣದ ಕೈ ಅಂತೇನಿಲ್ಲ ಕಾಣುವ ಕೈ ಎಲ್ಲವನ್ನೂ ಮಾಡುತ್ತಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.