ತುಮಕೂರಿನಲ್ಲಿ ಈದ್ ಉಲ್ ಫಿತ್ರ್ ಶುಭಾಶಯ ಕೋರಿದ ಸಂಸದ ಜಿ.ಎಸ್.ಬಸವರಾಜ್ ಅವರನ್ನು ಮಾಜಿ ಶಾಸಕ ಡಾ.ರಫೀಕ್ ಅಹಮ್ಮದ್, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಷಫೀ ಅಹಮ್ಮದ್ ಅವರು ಸತ್ಕರಿಸಿದರು.
ತುಮಕೂರಿನಲ್ಲಿ ಈದ್ ಉಲ್ ಫಿತ್ರ್ ಶುಭಾಶಯ ಕೋರಿದ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಂಶಿಕೃಷ್ಣ ಅವರನ್ನು ಮಾಜಿ ಶಾಸಕ ಡಾ.ರಫೀಕ್ ಅಹಮ್ಮದ್, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಷಫೀ ಅಹಮ್ಮದ್ ಅವರು ಸನ್ಮಾನಿಸಿದರು.