ನಗರದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ಜಿಲ್ಲಾ ಘಟಕದಿಂದ ಆಯೋಜಿಸಿದ್ದ ಸಿದ್ಧಗಂಗಾ ಸಂಸ್ಥೆಯ ರಜತ ಮಹೋತ್ಸವ ಸ್ಮರಣಾರ್ಥವಾಗಿ ಗ್ರಾಮೀಣ ಬಡ ಪ್ರತಿಭಾವಂತ ಮೆಡಿಕಲ್, ಎಂಜಿನಿಯರಿಂಗ್ ಹಾಗೂ ದ್ವಿತೀಯ ಪಿ.ಯು.ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಉಚಿತ ಸಿಇಟಿ ಹಾಗೂ ನೀಟ್ ಪರೀಕ್ಷೆಗಳ ತರಬೇತಿ ಶಿಬಿರವನ್ನು ಉದ್ದೇಶಿಸಿ ಮಾತನಾಡಿದರು.