ಭಗತ್ ಕ್ರಾಂತಿ ಸೇನೆ ಅಧ್ಯಕ್ಷ ಆರಾಧ್ಯ, ಕನ್ನಡ ಮತ್ತು ಸಂಸ್ಕೃತಿ ವೇದಿಕೆಯ ಪ್ರಕಾಶ್, ಜಿಲ್ಲಾ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ವೀರೇಂದ್ರ ಪ್ರಸಾದ್, ಅಖಿಲ ಕರ್ನಾಟಕ ಕಾರ್ಮಿಕರ ಪ್ರಜಾ ವೇದಿಕೆ ಅಧ್ಯಕ್ಷ ಮೀಸೆ ಸತೀಶ್, ಕರ್ನಾಟಕ ರಕ್ಷಣಾ ವೇದಿಕೆಯ ಅರುಣ್ಕುಮಾರ್, ಮಹಾನಗರ ಪಾಲಿಕೆ ಮಾಜಿ ಸದಸ್ಯ ಬಾಲಕೃಷ್ಣ ಇತರರು ಸಭೆಯಲ್ಲಿ ಭಾಗವಹಿಸಿದ್ದರು.