ತುಮಕೂರು ವಿಶ್ವವಿದ್ಯಾಲಯ ಘಟಿಕೋತ್ಸವದಲ್ಲಿ ಸೋಮವಾರ ಕೈಗಾರಿಕೋದ್ಯಮಿ ಎಚ್.ಜಿ.ಚಂದ್ರಶೇಖರ್, ಕ್ರೀಡಾಪಟು ಎಸ್.ಸಿ.ನಾಗಾನಂದಸ್ವಾಮಿ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಪ್ರದಾನ ಮಾಡಿದರು. ಪ್ರೊ.ಕೆ.ಪ್ರಸನ್ನಕುಮಾರ್, ಇಸ್ರೊ ಮಾಜಿ ಅಧ್ಯಕ್ಷ ಎ.ಎಸ್.ಕಿರಣ್ ಕುಮಾರ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಆಡಳಿತ ಕುಲಸಚಿವರಾದ ನಹಿದಾ ಜಮ್ ಜಮ್ ಉಪಸ್ಥಿತರಿದ್ದರು