ಸಮಾರಂಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಆಶಾ ರಾಜಶೇಖರ್, ಕಸಾಪ ಅಧ್ಯಕ್ಷ ಡಿ.ಪಿ. ರಾಜು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಂ. ರಾಜು ಮುನಿಯೂರು, ಅಧ್ಯಕ್ಷ ಮಲ್ಲಿಕಾರ್ಜುನ, ಜಿಲ್ಲಾ ಘಟಕದ ನಿರ್ದೇಶಕ ಬೊಮ್ಮೇನಹಳ್ಳಿ ನಂದೀಶ್, ಮುಖಂಡರಾದ ಕೊಂಡಜ್ಜಿ ವಿಶ್ವನಾಥ್, ವಿ.ಬಿ. ಸುರೇಶ್, ಜಿಲ್ಲಾ ಘಟಕದ ನಿರ್ದೇಶಕರಾದ ಕೃಷ್ಣಮೂರ್ತಿ, ಮಂಜುನಾಥ್ ತಾಳಮಕ್ಕಿ, ಉಪಾಧ್ಯಕ್ಷ ದೇವರಾಜ್, ಪ್ರಧಾನ ಕಾರ್ಯದರ್ಶಿ ಹರೀಶ್ ಎಂ.ಬಿ. ಹಾಜರಿದ್ದರು.