ಮುನ್ನೆಚ್ಚರಿಕೆ ಕ್ರಮವಾಗಿ 28 ದಿನ ನಿಗಾಘಟಕದಲ್ಲಿ ಇರಿಸದೆ ಕಳುಹಿಸಿರುವ ವಿಷಯ ನಗರಸಭೆ ಮಾಜಿ ಸದಸ್ಯ ಆರ್.ರಾಮು ಮೂಲಕ ತಿಳಿದು ಶಿರಾ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶ್ರೀನಾಥ್ ಅವರು ಯಾವುದೇ ಕಾರಣಕ್ಕೂ ಮನೆಯಿಂದ ಹೊರಗೆ ಬರಬೇಡಿ. ನೆಗಡಿ, ಕೆಮ್ಮು, ಜ್ವರ ಬಂದರೆ ತಕ್ಷಣ ವೈದ್ಯರ ಗಮನಕ್ಕೆ ತರುವಂತೆ ಸೂಚನೆ ನೀಡಿದ್ದಾರೆ.