ನ್ಯಾಯಯುತ ಪರಿಹಾರ ದೊರೆಯದ ಹೊರತು ಯಾವುದೇ ಕಾರಣಕ್ಕೂ ಜಮೀನನ್ನು ಬಿಟ್ಟುಕೊಡುವುದಿಲ್ಲ. ಮೇ 13ರಂದು ಬೆಂಗಳೂರಿನ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಚೇರಿಗೆ ಜನಸಂಗ್ರಾಮ ಪರಿಷತ್ ಮುಖಂಡ ಎಸ್.ಆರ್.ಹಿರೇಮಠ್ ನೇತೃತ್ವದಲ್ಲಿ ಮುತ್ತಿಗೆ ಹಾಕಲಿದ್ದೇವೆ. ಈ ಪ್ರತಿಭಟನೆಯಲ್ಲಿ ತುಮಕೂರು, ಗುಬ್ಬಿ, ತಿಪಟೂರು, ಬೀರೂರು, ಕಡೂರು, ತರೀಕೆರೆ ಭಾಗದ ರೈತರು ಪಾಲ್ಗೊಳ್ಳಲ್ಲಿದ್ದಾರೆ ಎಂದು ಹೇಳಿದರು.