<p>ಪ್ರಜಾವಾಣಿ ವಾರ್ತೆ</p>.<p>ಮಧುಗಿರಿ: ತಾಲ್ಲೂಕು ಆಚೇನಹಳ್ಳಿ ಗ್ರಾಮದಲ್ಲಿ ಕಿತ್ತಾಡುತ್ತಿದ್ದ ಜಾನುವಾರುಗಳನ್ನು ಬಿಡಿಸಲು ಹೋಗಿ ಮರ್ಮಾಂಗಕ್ಕೆ ಏಟು ಬಿದ್ದು ರೈತರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಗ್ರಾಮದ ವೆಂಕಟಪ್ಪ ಪುತ್ರ ನಾಗರಾಜು (35) ಮೃತಪಟ್ಟರು. ಜಮೀನಿನಲ್ಲಿ ಜಾನುವಾರುಗಳನ್ನು ಮೇಯಿಸುತ್ತಿದ್ದಾಗ, ಎರಡು ಜಾನುವಾರುಗಳ ನಡುವೆ ಕಾದಾಟ ಶುರುವಾಗಿದೆ. ಇದನ್ನು ಬಿಡಿಸಲು ಹೋಗಿ ಜಾನುವಾರು ಮರ್ಮಾಂಗಕ್ಕೆ ತಿವಿದು ಈ ದುರ್ಘಟನೆ ನಡೆದಿದೆ. ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಮಧುಗಿರಿ: ತಾಲ್ಲೂಕು ಆಚೇನಹಳ್ಳಿ ಗ್ರಾಮದಲ್ಲಿ ಕಿತ್ತಾಡುತ್ತಿದ್ದ ಜಾನುವಾರುಗಳನ್ನು ಬಿಡಿಸಲು ಹೋಗಿ ಮರ್ಮಾಂಗಕ್ಕೆ ಏಟು ಬಿದ್ದು ರೈತರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಗ್ರಾಮದ ವೆಂಕಟಪ್ಪ ಪುತ್ರ ನಾಗರಾಜು (35) ಮೃತಪಟ್ಟರು. ಜಮೀನಿನಲ್ಲಿ ಜಾನುವಾರುಗಳನ್ನು ಮೇಯಿಸುತ್ತಿದ್ದಾಗ, ಎರಡು ಜಾನುವಾರುಗಳ ನಡುವೆ ಕಾದಾಟ ಶುರುವಾಗಿದೆ. ಇದನ್ನು ಬಿಡಿಸಲು ಹೋಗಿ ಜಾನುವಾರು ಮರ್ಮಾಂಗಕ್ಕೆ ತಿವಿದು ಈ ದುರ್ಘಟನೆ ನಡೆದಿದೆ. ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>