ಬ್ಯಾಂಕ್ಗಳ ಸಾಲ, ವಿದ್ಯುತ್ ಬಾಕಿ ಹಾಗೂ ಸರ್ಕಾರದ ವ್ಯವಸ್ಥೆಯೊಂದಿಗೆ ನಡೆಸುವ ಎಲ್ಲಾ ವ್ಯವಹಾರಗಳಿಗೆ ರೈತರು ಹಣಕ್ಕೆ ಬದಲು ಬೆಳೆ ಜಮೆ ಮಾಡುವ ವಸ್ತು ವಿನಿಮಯ ಕಾರ್ಯಕ್ರಮದ ಪ್ರಾರಂಭೋತ್ಸವಕ್ಕಾಗಿ ಸೋಮವಾರ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಗೆ ಹೊರಟಿದ್ದ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.