ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಧುಮೇಹಿಗಳಿಗಾಗಿಯೇ ಹೊಸ ತಳಿ ಅಕ್ಕಿ! ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಪ್ರಯೋಗ

ಬೊಜ್ಜು ಕರಗಿಸಲೂ ನೆರವು
Published : 21 ಡಿಸೆಂಬರ್ 2023, 23:30 IST
Last Updated : 22 ಡಿಸೆಂಬರ್ 2023, 10:04 IST
ಫಾಲೋ ಮಾಡಿ
Comments
ಕುಣಿಗಲ್ ತಾಲ್ಲೂಕಿನಲ್ಲಿ ಪ್ರಾಯೋಗಿಕವಾಗಿ ಹೊಸ ತಳಿಯ ಭತ್ತ ಬೆಳೆಸಲಾಗಿದೆ. ನಮ್ಮಲ್ಲಿಯ ಹವಾಮಾನಕ್ಕೆ ಹೊಂದಿಕೊಳ್ಳುವ ಗುಣ ಹೊಂದಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರದೇಶಗಳಿಗೆ ವಿಸ್ತರಣೆ ಮಾಡುವ ಗುರಿ ಇದೆ.
–ವಿ.ಗೋವಿಂದೇಗೌಡ, ಮುಖ್ಯಸ್ಥ ಕೃಷಿ ವಿಜ್ಞಾನ ಕೇಂದ್ರ ಕೊನೆಹಳ್ಳಿ ತಿಪಟೂರು ತಾಲ್ಲೂಕು
ವಿವಿಧ ಮಾದರಿಯ ಅಕ್ಕಿಗಳಿಗೆ ಹೋಲಿಸಿದರೆ ಹೊಸ ತಳಿಯ ಅಕ್ಕಿಯಲ್ಲಿ ಸಕ್ಕರೆ ಅಂಶ ಕಡಿಮೆ ಇದ್ದು ಮಧುಮೇಹಿಗಳು ಬಳಸಬಹುದು. ಜನರು ಬಳಸಲು ಆರಂಭಿಸಿದರೆ ಸಹಜವಾಗಿ ಬೆಳೆಯುವ ಪ್ರದೇಶವೂ ವಿಸ್ತರಣೆಯಾಗಲಿದೆ.
–ಎಂ.ಪದ್ಮನಾಭನ್, ವಿಜ್ಞಾನಿ ಕೃಷಿ ವಿಜ್ಞಾನ ಕೇಂದ್ರ ಕೊನೆಹಳ್ಳಿ ತಿಪಟೂರು ತಾಲ್ಲೂಕು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT