<p><strong>ತುರುವೇಕೆರೆ</strong>: 28ರಂದು ನಡೆಯುವ ರಾಜ್ಯ ಬಂದ್ಗೆ ಕನ್ನಡ ರಕ್ಷಣಾ ವೇದಿಕೆಯ ಬೆಂಬಲವಿದೆ ಎಂದು ವೇದಿಕೆ ಉಪಾಧ್ಯಕ್ಷ ಮುಷೀರ್ ಅಹಮದ್ ಹೇಳಿದರು.</p>.<p>ಪಟ್ಟಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಸೋಮವಾರ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ತಾಲ್ಲೂಕಿನಲ್ಲಿ ಬಂದ್ ಆಚರಿಸಲಾಗುವುದು’ ಎಂದರು.</p>.<p>ಕೇಂದ್ರ ಸರ್ಕಾರ ವಿವಿಧ ಕಾಯ್ದೆಗಳಿಗೆ ತಿದ್ದುಪಡಿ ತರುವ ಮುನ್ನ ಅದರ ಸಾಧಕ ಭಾಧಕಗಳ ಕುರಿತು ರೈತರೊಂದಿಗೆ ಚರ್ಚಿಸಬೇಕಿತ್ತು. ಆದರೆ ನೇರವಾಗಿ ಸುಗ್ರೀವಾಜ್ಞೆ ಮೂಲಕ ಕಾಯ್ದೆ ಜಾರಿಗೆ ಮುಂದಾಗಿದೆ. ಸರ್ಕಾರ ಬಂಡವಾಳಶಾಹಿಗೆ ಅನುಕೂಲ ಮಾಡಿಕೊಡಲು ದೇಶದ ರೈತರನ್ನು ಬಲಿ ಕೊಡುತ್ತಿದೆ ಎಂದರು.</p>.<p>ಸಭೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ರೈತ ಬಣದ ನಾಗೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ</strong>: 28ರಂದು ನಡೆಯುವ ರಾಜ್ಯ ಬಂದ್ಗೆ ಕನ್ನಡ ರಕ್ಷಣಾ ವೇದಿಕೆಯ ಬೆಂಬಲವಿದೆ ಎಂದು ವೇದಿಕೆ ಉಪಾಧ್ಯಕ್ಷ ಮುಷೀರ್ ಅಹಮದ್ ಹೇಳಿದರು.</p>.<p>ಪಟ್ಟಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಸೋಮವಾರ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ತಾಲ್ಲೂಕಿನಲ್ಲಿ ಬಂದ್ ಆಚರಿಸಲಾಗುವುದು’ ಎಂದರು.</p>.<p>ಕೇಂದ್ರ ಸರ್ಕಾರ ವಿವಿಧ ಕಾಯ್ದೆಗಳಿಗೆ ತಿದ್ದುಪಡಿ ತರುವ ಮುನ್ನ ಅದರ ಸಾಧಕ ಭಾಧಕಗಳ ಕುರಿತು ರೈತರೊಂದಿಗೆ ಚರ್ಚಿಸಬೇಕಿತ್ತು. ಆದರೆ ನೇರವಾಗಿ ಸುಗ್ರೀವಾಜ್ಞೆ ಮೂಲಕ ಕಾಯ್ದೆ ಜಾರಿಗೆ ಮುಂದಾಗಿದೆ. ಸರ್ಕಾರ ಬಂಡವಾಳಶಾಹಿಗೆ ಅನುಕೂಲ ಮಾಡಿಕೊಡಲು ದೇಶದ ರೈತರನ್ನು ಬಲಿ ಕೊಡುತ್ತಿದೆ ಎಂದರು.</p>.<p>ಸಭೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ರೈತ ಬಣದ ನಾಗೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>