ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿಪಟೂರು: ಆಸ್ತಿ ವಿಚಾರ, ತಂದೆ ಕೊಲೆ ಮಾಡಿದ ಮಕ್ಕಳು

Last Updated 27 ಜುಲೈ 2021, 8:50 IST
ಅಕ್ಷರ ಗಾತ್ರ

ತಿಪಟೂರು: ಆಸ್ತಿ ವಿಚಾರಕ್ಕಾಗಿ ತಂದೆ– ಮಕ್ಕಳ‌ ನಡುವೆ ಜಗಳ ನಡೆದು ಕೊಲೆಯಲ್ಲಿ ಅಂತ್ಯವಾದ ಘಟನೆ ಮಂಗಳವಾರ ನಡೆದಿದೆ.

ತಾಲ್ಲೂಕಿನ ಹಾಲ್ಕುರಿಕೆ ಗ್ರಾಮದ ಶಂಕರಯ್ಯ ( 70 ) ಎಂಬುವರನ್ನು ಇಬ್ಬರು ಮಕ್ಕಳು ಸೇರಿಕೊಂಡು ಕೊಲೆ‌ಮಾಡಿದ್ದಾರೆ. ಸ್ಥಳಕ್ಕೆ ಹೊನ್ನವಳ್ಳಿ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT