ಕಾರ್ಯಕ್ರಮದಲ್ಲಿ ಮಾಜಿ ಶಾಸಕರ ರಾಜಣ್ಣ, ಟಿ.ಬಿ.ಜಯಚಂದ್ರ, ಷಡಕ್ಷರಿ, ಲಕ್ಕಪ್ಪ, ಮಾಜಿ ಸಂಸದ ಮುದ್ದಹನುಮೇ ಗೌಡ, ಮುಖಂಡರಾದ ಗೀತಾರಾಜಣ್ಣ, ಚೌದ್ರಿರಂಗಪ್ಪ, ವಸಂತಕುಮಾರ್, ಸುಬ್ರಮಣಿ ಶ್ರೀಕಂಠೇಗೌಡ, ಪ್ರಸನ್ನಕುಮಾರ್, ನಾಗೇಶ್, ನಂಜುಂಡಪ್ಪ, ಎಂ.ಡಿ.ಮೂರ್ತಿ, ವೇಣುಗೋಪಾಲ್, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು, ಮುಖಂಡರು ಪಾಲ್ಗೊಂಡಿದ್ದರು.