ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಳೆತ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ

Last Updated 4 ಜನವರಿ 2022, 6:28 IST
ಅಕ್ಷರ ಗಾತ್ರ

ಕೊಡಿಗೇನಹಳ್ಳಿ: ಹೋಬಳಿಯ ತಿಂಗಳೂರು-ಶ್ರಾವಂಡನಹಳ್ಳಿ ದಾರಿಯ ಮಧ್ಯೆಭಾಗದಲ್ಲಿರುವ ಸ್ಮಶಾನದ ಬಳಿ ಗೌರಿಬಿದನೂರು ತಾಲ್ಲೂಕಿನ ಹಂಪಸಂದ್ರ ಗ್ರಾಮದ ರವಿ(35) ಎಂಬುವರಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಡಿ. 12ರಂದು ಆತ ಮನೆ ಬಿಟ್ಟಿದ್ದು, ಸೌದೆ ಕಡಿಯುವ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ. ಕೊಳೆತ ವಾಸನೆ ಬರುತ್ತಿದ್ದನ್ನು ಮನಗಂಡ ಕುರಿಗಾಹಿಗಳು ಪೊಲೀಸರಿಗೆ ಮಾಹಿತಿ
ನೀಡಿದ್ದಾರೆ.

ಸ್ಥಳಕ್ಕೆ ಮಧುಗಿರಿ ಸಿಪಿಐ ಸರ್ದಾರ್, ಕೊಡಿಗೇನಹಳ್ಳಿ ಠಾಣೆಯ ಪಿಎಸ್ಐ ಜೆ.ಆರ್. ನಾಗರಾಜು ಭೇಟಿ ನೀಡಿ ಪರಿಶೀಲಿಸಿದರು.

ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ
ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT