ಘಟನೆ ಹಿನ್ನೆಲೆ: ‘ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲ, ಮುಂದೊಂದು ದಿನ ತುಮಕೂರು ಸೇರಿದಂತೆ ಇಡೀ ರಾಜ್ಯ ಹಿಂದುತ್ವದ ಫ್ಯಾಕ್ಟರಿ ಆಗಲಿದೆ. ಗುಜರಾತ್ನಲ್ಲಿ 59 ಜನ ಕರಸೇವಕರ ಹತ್ಯೆಗೆ ಪ್ರತೀಕಾರವಾಗಿ ಸುಮಾರು ಎರಡು ಸಾವಿರ ಜನರ ಹತ್ಯೆಯಾಗಿದೆ. ಇದು ಹಿಂದೂಗಳ ಪರಾಕ್ರಮ, ಸಾಮರ್ಥ್ಯ’ ಎಂದು ಹೇಳಿಕೆ ನೀಡಿದ್ದರು.