ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಟ್ಟಿಗೆಗೆ ಬೆಂಕಿ; ಎರಡು ಹಸುಗಳ ದಹನ

Last Updated 8 ನವೆಂಬರ್ 2020, 6:55 IST
ಅಕ್ಷರ ಗಾತ್ರ

ಮಧುಗಿರಿ (ತುಮಕೂರು): ತಾಲ್ಲೂಕಿನವೀರೇನಹಳ್ಳಿ ತಾಂಡಾ ಬಳಿ ರೈತ ಹನುಮಂತರಾಯಪ್ಪ ಎಂಬುವವರಿಗೆ ಸೇರಿದದನದ ಕೊಟ್ಟಿಗೆಗೆ ಭಾನುವಾರ ಆಕಸ್ಮಿಕವಾಗಿ ಬೆಂಕಿ ತಗುಲಿ ಎರಡು ಹಸುಗಳು ಬೆಂಕಿಗೆ ಆಹುತಿ ಆಗಿವೆ.

ಹನುಮಂತರಾಯಪ್ಪ ಜಮೀನಿನಲ್ಲಿರುವ ಕೊಟ್ಟಿಗೆಯಲ್ಲಿ ಹಸುಗಳನ್ನು ಕಟ್ಟಿ ಮಧುಗಿರಿಯ ಲಾಲಾ ಪೇಟೆಯಲ್ಲಿರುವ ಮನೆಗೆ ಬಂದಿದ್ದರು. ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT