ರೌಡಿ ಶೀಟರ್ ಪಟ್ಟಿಯಲ್ಲಿರುವ ಜಗದೀಶ, ಮಂಜುನಾಥ, ಕೃಷ್ಣಪ್ಪ, ಪುರುಷೋತ್ತಮ್ ಮತ್ತು ಅವರ ಹಿಂಬಾಲಕರಾದಅಕ್ಷಯ್ ಹಾಗೂ ರಘು ಈ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ಲಾಂಗ್ಗಳನ್ನು ಹಿಡಿದು ಗ್ರಾಮದ ತುಂಬೆಲ್ಲಾ ಓಡಾಡಿಕೊಂಡು ಈ ನಾಲ್ಕು ಜನರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.