ಕಾಂಗ್ರೆಸ್ ಮುಖಂಡ ನರಸಿಂಹಮೂರ್ತಿ ಮದ್ಯಪ್ರವೇಶಿಸಿ ಶಾಸಕರು ನಮ್ಮ ಗ್ರಾಮಕ್ಕೆ ಬಂದಾಗಲೆಲ್ಲಾ ತಕರಾರು ಮಾಡುತ್ತೀರಾ, ನಿಮ್ಮ ಬಿಜೆಪಿ ಸಂಸದರು ನಮ್ಮ ಗ್ರಾಮಕ್ಕೆ ಎಷ್ಟು ಸಾರಿ ಬಂದಿದ್ದಾರೆ. ಕೊರೊನಾ ವೈರಸ್ ಬಂದು ಜನ ಸಂಕಷ್ಟದಲ್ಲಿರುವುದು ಅವರ ಗಮನಕ್ಕೆ ಬಂದಿಲ್ಲವೇ ಎಂದು ಆಕ್ಷೇಪ ವ್ಯಕ್ತಪಡಿಸಿದಾಗ ಗ್ರಾಮದ ಇತರೆ ಕಾಂಗ್ರೆಸ್ ಮುಖಂಡರು ಸಂಸದರು ಬಂದು ಜನರ ಕಷ್ಟ ಆಲಿಸುವಂತೆ ಒತ್ತಾಯಿಸಿದರು.