ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೂಜಾಟ ಅಡ್ಡೆ ಮೇಲೆ ದಾಳಿ: ₹ 1.1 ಲಕ್ಷ ವಶ

Last Updated 3 ಜುಲೈ 2019, 16:20 IST
ಅಕ್ಷರ ಗಾತ್ರ

ತುಮಕೂರು: ನಗರದ ಚಿಕ್ಕಪೇಟೆಯ ಕವಿತಾ ಮೆಟಲ್ ಅಂಗಡಿ ಗೋದಾಮಿನ ಹಿಂಭಾಗದಲ್ಲಿನ ಜೂಜಾಟ ಆಡ್ಡೆ ಮೇಲೆ ಮಂಗಳವಾರ ರಾತ್ರಿ ಪೊಲೀಸರು ದಾಳಿ ನಡೆಸಿ ₹ 1.1 ಲಕ್ಷ ವಶಪಡಿಸಿಕೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಾಸುದೇವ್ ಮತ್ತು ಇತರ 9 ಮಂದಿಯನ್ನು ಬಂಧಿಸಲಾಗಿದೆ ಎಂದು ‍ಪೊಲೀಸರು ಹೇಳಿದ್ದಾರೆ. ಡಿವೈಎಸ್ಪಿ ತಿಪ್ಪೇಸ್ವಾಮಿ, ಇನ್‌ಸ್ಪೆಕ್ಟರ್ ಚಂದ್ರಶೇಖರ್, ನಗರ ಠಾಣೆ ಸಬ್ ಇನ್‌ಸ್ಪೆಕ್ಟರ್ ವಿಜಯಲಕ್ಷ್ಮಿ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT