<p><strong>ಪಟ್ಟನಾಯಕನಹಳ್ಳಿ: </strong>ಶಿರಾ ತಾಲ್ಲೂಕಿನ ಹಂದಿಕುಂಟೆ ಗ್ರಾಮದ ಹಳ್ಳದಲ್ಲಿ ಜೂಜಾಡುತ್ತಿದ್ದ 12 ಮಂದಿಯನ್ನು ಬಂಧಿಸಿ, ₹ 1 ಲಕ್ಷ, 16 ಬೈಕ್, 11 ಮೊಬೈಲ್ ವಶಪಡಿಸಿಕೊಂಡಿದ್ದಾರೆ.</p>.<p>ಲಾಕ್ಡೌನ್ ಉಲ್ಲಂಘಿಡಿ ಜೂಜಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ದಾರೆ. ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಡಿವೈಎಸ್ಪಿ ಕುಮಾರಪ್ಪ ಮಾರ್ಗದರ್ಶನದಲ್ಲಿ ಶಿರಾ ಗ್ರಾಮಾಂತರ ವೃತ್ತ ನಿರೀಕ್ಷಕ ಶಿವಕುಮಾರ್, ಸಿಬ್ಬಂದಿಗಳಾದ ಕಿರಣ್ ಕುಮಾರ್, ರೇಣುಕಾ, ಕರೆಪ್ಪಾ ಹುಲಗೇರಿ, ಸಂತೋಷ್ ಕುಮಾರ್, ಬಾರಿಕರ್ ಹನುಮಂತ್ ದಾಳಿ ನೆಡಿಸಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಪಟ್ಟನಾಯಕನಹಳ್ಳಿ: </strong>ಶಿರಾ ತಾಲ್ಲೂಕಿನ ಹಂದಿಕುಂಟೆ ಗ್ರಾಮದ ಹಳ್ಳದಲ್ಲಿ ಜೂಜಾಡುತ್ತಿದ್ದ 12 ಮಂದಿಯನ್ನು ಬಂಧಿಸಿ, ₹ 1 ಲಕ್ಷ, 16 ಬೈಕ್, 11 ಮೊಬೈಲ್ ವಶಪಡಿಸಿಕೊಂಡಿದ್ದಾರೆ.</p>.<p>ಲಾಕ್ಡೌನ್ ಉಲ್ಲಂಘಿಡಿ ಜೂಜಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ದಾರೆ. ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಡಿವೈಎಸ್ಪಿ ಕುಮಾರಪ್ಪ ಮಾರ್ಗದರ್ಶನದಲ್ಲಿ ಶಿರಾ ಗ್ರಾಮಾಂತರ ವೃತ್ತ ನಿರೀಕ್ಷಕ ಶಿವಕುಮಾರ್, ಸಿಬ್ಬಂದಿಗಳಾದ ಕಿರಣ್ ಕುಮಾರ್, ರೇಣುಕಾ, ಕರೆಪ್ಪಾ ಹುಲಗೇರಿ, ಸಂತೋಷ್ ಕುಮಾರ್, ಬಾರಿಕರ್ ಹನುಮಂತ್ ದಾಳಿ ನೆಡಿಸಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>