ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಹಾಲನೂರು ಅನಂತಕುಮಾರ್, ರಾಜ್ಯ ಹಿರಿಯ ಉಪಾಧ್ಯಕ್ಷ ಗಂಗಣ್ಣ, ಜಿಲ್ಲಾ ಹಿರಿಯ ಉಪಾಧ್ಯಕ್ಷ ದೇವರಾಜು, ಪಾಲಿಕೆ ಸದಸ್ಯರಾದ ಮಂಜುನಾಥ್, ಎ.ಶ್ರೀನಿವಾಸ್, ಪ್ರಚಾರ ಸಮಿತಿ ಅಧ್ಯಕ್ಷ ಚಲುವರಾಜು, ಮುಖಂಡರಾದ ಹಿರೇಹಳ್ಳಿ ಮಹೇಶ್, ಗಣೇಶ್, ಲೀಲಾವತಿ, ಜಯಶ್ರೀ, ಲಕ್ಷ್ಮಮ್ಮ, ಯಶೋದ ಇತರರು ಭಾಗವಹಿಸಿದ್ದರು.