ಸೋತರೆ ಅನರ್ಹವಾಗಿ ಪಡೆದಿರುವ 25 ಕುಟುಂಬಗಳ ಪಡಿತರ ಚೀಟಿ ರದ್ದು ಮಾಡಿಸುವೆ, ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ಪಡೆದಿರುವ 40 ಕುಟುಂಬಗಳ ಮಾಸಾಶನ ಹಣ ನಿಲ್ಲಿಸುವೆ, ಸರ್ವೆ ನಂ 86ರಲ್ಲಿ ಹಳೇ ದಾಖಲೆಯಂತೆ ಸ್ಮಶಾನ ಮಾಡಿಸುವೆ, ಕಲ್ಕೆರೆ ಗ್ರಾಮ ಠಾಣಾ ಜಾಗವನ್ನು ಯಾವುದೇ ಮೂಲ ದಾಖಲಾತಿ ಇಲ್ಲದೆ 11 ಕುಟುಂಬಗಳು ಒತ್ತುವರಿ ಮಾಡಿರುವ ಜಾಗವನ್ನು 1948ರ ಗ್ರಾಮದ ಹೌಸ್ಲೀಸ್ಟ್ನಂತೆ ತೆರವುಗೊಳಿಸಲು ಹೋರಾಟ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.