ಪ್ರತಿವರ್ಷ ರೈತರು ಬೆಳೆ ವಿಮೆ ಕಟ್ಟುತ್ತಿದ್ದಾರೆ. ಆದರೆ, ಬ್ಯಾಂಕ್ನಲ್ಲಿ ಕೆಲವು ರೈತರ ಬೆಳೆ ವಿಮೆ ಪಾವತಿಯಾಗುತ್ತಿಲ್ಲ. ಬ್ಯಾಂಕ್ನಲ್ಲಿ ಕೇಳಿದರೆ ಸರ್ಕಾರಕ್ಕೆ ಪಾವತಿಯಾಗಿಲ್ಲದ ರೈತರ ಬೆಳೆ ವಿಮೆ ಹಣವನ್ನು ವಾಪಸ್ ನೀಡಲಾಗುತ್ತದೆ ಎನ್ನುತ್ತಿದ್ದಾರೆ. ಆದರೆ, ಹಣ ಇನ್ನೂ ರೈತರ ಕೈ ಸೇರಿಲ್ಲ. ಈ ಬಗ್ಗೆ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಈ ಬಗ್ಗೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.