ಬಸ್ನಿಂದ ಇಳಿದು ಹೋದ ನಂತರ ನಾಗಲತಾಗೆ ಬ್ಯಾಗ್ ಬಿಟ್ಟು ಬಂದಿರುವುದು ಗಮನಕ್ಕೆ ಬಂದಿದೆ. ಜೊತೆಗೆ ಬ್ಯಾಗಿನಲ್ಲಿ ಚಿನ್ನದ ಆಭರಣಗಳು ಇರುವುದರಿಂದ ಆತಂಕಕ್ಕೆ ಒಳಗಾಗಿ ಶಿರಾ ಡಿಪೋಗೆ ಕರೆ ಮಾಡಿ ತಿಳಿಸಿದ್ದಾರೆ. ಡಿಪೋ ಸಿಬ್ಬಂದಿ ನಿರ್ವಾಹಕನ ಜೊತೆ ಮಾತನಾಡಿ ಬಸ್ಗಳಲ್ಲಿ ಬ್ಯಾಗ್ ಇರುವುದನ್ನು ಖಚಿತ ಪಡಿಸಿಕೊಂಡು ಮಂಗಳವಾರ ಶಿರಾಕ್ಕೆ ಬಂದು ಬ್ಯಾಗ್ ತೆಗೆದುಕೊಂಡು ಹೋಗುವಂತೆ ಸೂಚಿಸಿದರು.