<p><strong>ಕುಣಿಗಲ್:</strong> ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೊನಿಯಲ್ಲಿ ಮಂಗಳವಾರ ಮುಂಜಾನೆ ಹೇಮಂತ್ ಕುಮಾರ್ ಅವರ ಮನೆ ಬೀಗ ಮುರಿದ ಕಳ್ಳರು 75 ಗ್ರಾಂ ಚಿನ್ನಾಭರಣ ಕದ್ದಿದ್ದಾರೆ.</p>.<p>ಅಂಚೇಪಾಳ್ಯದ ಸ್ಟೀಲ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಹೇಮಂತ್ ಕುಮಾರ್ ಅವರ ತಂದೆ ಮೃತಪಟ್ಟಿದ್ದು, ಅಂತ್ಯಸಂಸ್ಕಾರಕ್ಕಾಗಿ ಒಡಿಶಾಗೆ ಹೋಗಿದ್ದರು.</p>.<p>ಬೀಗ ಮುರಿದ ಕಳ್ಳರು ಮನೆಯಲ್ಲಿದ್ದ ಬೆಳ್ಳಿ ಸಾಮಗ್ರಿಗಳನ್ನು ಬಿಟ್ಟು ಚಿನ್ನಾಭರಣಗಳನ್ನು ಮಾತ್ರ ಕದ್ದಿದ್ದಾರೆ. ಕೃತ್ಯಕ್ಕೆ ಮೊದಲು ಅಕ್ಕಪಕ್ಕದ ಮನೆಗಳಿಗ ಚಿಲಕ ಹಾಕಿದ್ದಾರೆ. </p>.<p>ಮಾಲೀಕ ಹನುಮಂತಯ್ಯ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕುಣಿಗಲ್:</strong> ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೊನಿಯಲ್ಲಿ ಮಂಗಳವಾರ ಮುಂಜಾನೆ ಹೇಮಂತ್ ಕುಮಾರ್ ಅವರ ಮನೆ ಬೀಗ ಮುರಿದ ಕಳ್ಳರು 75 ಗ್ರಾಂ ಚಿನ್ನಾಭರಣ ಕದ್ದಿದ್ದಾರೆ.</p>.<p>ಅಂಚೇಪಾಳ್ಯದ ಸ್ಟೀಲ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಹೇಮಂತ್ ಕುಮಾರ್ ಅವರ ತಂದೆ ಮೃತಪಟ್ಟಿದ್ದು, ಅಂತ್ಯಸಂಸ್ಕಾರಕ್ಕಾಗಿ ಒಡಿಶಾಗೆ ಹೋಗಿದ್ದರು.</p>.<p>ಬೀಗ ಮುರಿದ ಕಳ್ಳರು ಮನೆಯಲ್ಲಿದ್ದ ಬೆಳ್ಳಿ ಸಾಮಗ್ರಿಗಳನ್ನು ಬಿಟ್ಟು ಚಿನ್ನಾಭರಣಗಳನ್ನು ಮಾತ್ರ ಕದ್ದಿದ್ದಾರೆ. ಕೃತ್ಯಕ್ಕೆ ಮೊದಲು ಅಕ್ಕಪಕ್ಕದ ಮನೆಗಳಿಗ ಚಿಲಕ ಹಾಕಿದ್ದಾರೆ. </p>.<p>ಮಾಲೀಕ ಹನುಮಂತಯ್ಯ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>