ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೆಚ್ಚಾದ ಸರ್ಕಾರಿ ಭೂಮಿ ಕಬಳಿಕೆ: ಕೊರಟಗೆರೆ ತಾಲ್ಲೂಕಿನಾದ್ಯಂತ ಅತಿಕ್ರಮಣ

Published : 9 ಜುಲೈ 2024, 7:50 IST
Last Updated : 9 ಜುಲೈ 2024, 7:50 IST
ಫಾಲೋ ಮಾಡಿ
Comments
ಸರ್ಕಾರಿ ಭೂಮಿ ಮಣ್ಣನ್ನು ಸಾಗಾಣಿಕೆ ಮಾಡಿರುವುದು
ಸರ್ಕಾರಿ ಭೂಮಿ ಮಣ್ಣನ್ನು ಸಾಗಾಣಿಕೆ ಮಾಡಿರುವುದು
ಅರಣ್ಯ ಭೂಮಿಯಲ್ಲಿ ರಸ್ತೆ
ಸಾರ್ವಜನಿಕ ದೂರಿನ ಅನ್ವಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಅರಣ್ಯ ಭೂಮಿಯಲ್ಲಿ ರಸ್ತೆ ನಿರ್ಮಾಣ ಮಾಡಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಎಫ್ಐಆರ್ ಕೂಡ ದಾಖಲಿಸಲಾಗಿದೆ. ಯಾವ ಕಾರಣಕ್ಕೆ ಖಾಸಗಿಯವರು ಅರಣ್ಯ ಭೂಮಿ ಒತ್ತುವರಿ ಮಾಡಿ ರಸ್ತೆ ನಿರ್ಮಾಣ ಮಾಡಿದ್ದಾರೆ ಎಂಬುದು ತನಿಖೆಯಿಂದ ಹೊರಬರಬೇಕಿದೆ. ಈ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ- ಕೆ.ಮಂಜುನಾಥ ತಹಶೀಲ್ದಾರ್
ಮರ ಕತ್ತರಿಸಿರುವುದು ದೃಢ
ಹೀರೆಬೆಟ್ಟದ ತಪ್ಪಲಿನಲ್ಲಿ ಅರಣ್ಯ ಭೂಮಿಗೆ ಸಂಬಂಧಿಸಿದ ಮರಗಳನ್ನು ಕತ್ತರಿಸಿರುವುದು ದೃಢಪಟ್ಟಿದೆ. ಅನುಮತಿ ಇಲ್ಲದೆ ಅರಣ್ಯ ಭೂಮಿ ಅತಿಕ್ರಮಣ ಮಾಡಿರುವುದು ಹಾಗೂ ಮರ ಕತ್ತರಿಸಿರುವುದರಿಂದ ಸಂಬಂಧಪಟ್ಟವರು ವಿರುದ್ಧ ಕಾನೂನು ಕ್ರಮ ಕೈಗೊಂಡು ಕೇಸು ದಾಖಲಿಸಲಾಗಿದೆ-ರವಿ ವಲಯ ಅರಣ್ಯಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT