ಶನಿವಾರ ಹೇಮಾವತಿ ನಾಲಾ ವೀಕ್ಷಣೆ ಮಾಡುವ ಸಮಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ‘ ಹೇಮಾವತಿ ಜಲಾಶಯದಿಂದ ತುಮಕೂರು ಜಿಲ್ಲೆಗೆ ನೀರು ಕೊಡುವ ಯೋಜನೆ ರೂಪಿಸುವಾಗಲೂ ವಿರೋಧಿಸಿದ್ದರು. ನಂತರ ನೀರು ಬಿಡುವಾಗಲೂ ವಿರೋಧಿಸಿಕೊಂಡು ಬಂದಿದ್ದಾರೆ. ಹೀಗಾಗಿಯೇ ನಿಗದಿತ ಪ್ರಮಾಣದಲ್ಲಿ ನೀರು ತುಮಕೂರು ಜಿಲ್ಲೆಗೆ ಹರಿದಿಲ್ಲ’ ಎಂದು ಆರೋಪಿಸಿದರು.