ಕ್ಷೇತ್ರ ಶಿಕ್ಷಣಾದಿಕಾರಿ ಸಿ.ರಂಗಧಾಮಯ್ಯ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನಾಗರತ್ನ, ಸದಸ್ಯ ನಂಜೇಗೌಡ, ಪ.ಪಂ ಸದಸ್ಯ ಚಿದಾನಂದ್, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ನಂರಾಜುಮುನಿಯೂರು, ಇ.ಒ. ಜಯಕುಮಾರ್, ಬಿಆರ್.ಸಿ. ವಸಂತ್ಕುಮಾರ್, ಬೋರಪ್ಪ, ಪರಮೇಶ್, ಮುಖಂಡ ಕೊಂಡಜ್ಜಿವಿಶ್ವನಾಥ್, ರಮೇಶ್ಗೌಡ, ಸುರೇಶ್ ಪಾಲೊಂಡಿದ್ದರು.