ಸಭೆಯಲ್ಲಿ ದಿಶಾ ಸಮಿತಿ ಸದಸ್ಯ ಕುಂದರನಹಳ್ಳಿ ರಮೇಶ್, ಗುರುಸಿದ್ದಪ್ಪ, ಪರಮಶಿವಯ್ಯ, ಚಂದ್ರಪ್ಪ, ವಿವಿಧ ಗ್ರಾಮ ಪಂಚಾಯಿತಿಗಳನ್ನು ಪ್ರತಿನಿಧಿಸಿದ್ದ ತುಂಡೋಟಿ ನರಸಿಂಹಯ್ಯ, ಶಿವರುದ್ರಯ್ಯ, ಪುಟ್ಟ ಶಾಮಯ್ಯ, ವೀರೇಂದ್ರ ಪಾಟೀಲ್, ಗುರುಪ್ರಸಾದ್, ಉಮಾ ಮಹೇಶ್, ಚಿದಾನಂದ್, ನೇತ್ರಾನಂದ್ ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.