<p><strong>ಗುಬ್ಬಿ</strong>: ತಾಲ್ಲೂಕಿನ ಹಾಗಲವಾಡಿ ಹೋಬಳಿ ಶಿವರಾಂಪುರ ಗ್ರಾಮದ ರೈತ ತಿಮ್ಮರಾಯಪ್ಪ ಅವರಿಗೆ ಸೇರಿದ 90ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ಕೆಲವು ದುಷ್ಕರ್ಮಿಗಳು ಕಡಿದು ಹಾಕಿದ್ದಾರೆ.</p>.<p>ಗ್ರಾಮದ ಕೆಲವರು ವೈಯಕ್ತಿಕ ದ್ವೇಷದಿಂದ ಅಡಿಕೆ ಸಸಿಗಳನ್ನು ಕಡಿದು ಹಾಕಿರುವ ಅನುಮಾನವಿದೆ. ಆದರೆ ಯಾರು ಎನ್ನುವುದು ಸರಿಯಾಗಿ ಗೊತ್ತಾಗುತ್ತಿಲ್ಲ. ಚೇಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಿ ನ್ಯಾಯ ಒದಗಿಸಬೇಕು ಎಂದು ತಿಮ್ಮರಾಯಪ್ಪ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ</strong>: ತಾಲ್ಲೂಕಿನ ಹಾಗಲವಾಡಿ ಹೋಬಳಿ ಶಿವರಾಂಪುರ ಗ್ರಾಮದ ರೈತ ತಿಮ್ಮರಾಯಪ್ಪ ಅವರಿಗೆ ಸೇರಿದ 90ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ಕೆಲವು ದುಷ್ಕರ್ಮಿಗಳು ಕಡಿದು ಹಾಕಿದ್ದಾರೆ.</p>.<p>ಗ್ರಾಮದ ಕೆಲವರು ವೈಯಕ್ತಿಕ ದ್ವೇಷದಿಂದ ಅಡಿಕೆ ಸಸಿಗಳನ್ನು ಕಡಿದು ಹಾಕಿರುವ ಅನುಮಾನವಿದೆ. ಆದರೆ ಯಾರು ಎನ್ನುವುದು ಸರಿಯಾಗಿ ಗೊತ್ತಾಗುತ್ತಿಲ್ಲ. ಚೇಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಿ ನ್ಯಾಯ ಒದಗಿಸಬೇಕು ಎಂದು ತಿಮ್ಮರಾಯಪ್ಪ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>