ಸರ್ಕಾರಿ, ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕಡಿಮೆ ಗೌರವಧನಕ್ಕಾಗಿ ದುಡಿಯುತ್ತಿದ್ದ ಅರೆಕಾಲಿಕ, ಅತಿಥಿ ಉಪನ್ಯಾಸಕರ ಬದುಕು
ಹೇಳತೀರದು. ಮುಖ್ಯಮಂತ್ರಿ ಭರವಸೆ ನೀಡಿದಂತೆ ಕೂಡಲೇ ಅತಿಥಿ ಉಪನ್ಯಾಸಕರ ಗೌರವಧನ ಬಿಡುಗಡೆ ಮಾಡಬೇಕು. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ತರಗತಿಗಳು ಪ್ರಾರಂಭವಾದ ದಿನದಿಂದಲೇ ಈ ಹಿಂದಿನ ವರ್ಷ ಕರ್ತವ್ಯ ನಿರ್ವಹಿಸಿದ್ದ ಅತಿಥಿ ಉಪನ್ಯಾಸಕರನ್ನು ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ಕೋರುತ್ತೇವೆ ಎಂದು ತಿಳಿಸಿದ್ದಾರೆ.