ಶೆಟ್ಟಿಹಳ್ಳಿ ಆಂಜನೇಯಸ್ವಾಮಿ ದೇವಸ್ಥಾನ, ಅಭಯ ಆಂಜನೇಯ ಸ್ವಾಮಿ ದೇಗುಲ, ಆರ್ಟಿಒ ಕಚೇರಿ ಮುಂಭಾಗದ ವರ ಪ್ರಸಾದ ವೀರಾಂಜನೇಯ ಸ್ವಾಮಿ ದೇವಾಲಯ, ಬಟವಾಡಿ ಸಮೀಪದ ಭಕ್ತಾಂಜನೇಯ ಸ್ವಾಮಿ ದೇಗುಲ ಸೇರಿದಂತೆ ವಿವಿಧ ಕಡೆಗಳಲ್ಲಿ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ನಗರದ ಬಿ.ಎ.ಗುಡಿ ಪಾಳ್ಯದ ಬಯಲಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ದೇವರ ಮೂರ್ತಿಗೆ ಅರಿಸಿನ- ಕುಂಕುಮ ಅಲಂಕಾರ ಮಾಡಲಾಗಿತ್ತು.