ಕುಣಿಗಲ್: ತಾಲ್ಲೂಕಿನ ಹುಲಿಯೂರುದುರ್ಗ ವರಲಕ್ಷ್ಮಮ್ಮ ಚಾರಿಟಬಲ್ ಫೌಂಡೇಷನ್, ಬೆಂಗಳೂರಿನ ಜಯದೇವ ಆಸ್ಪತ್ರೆ, ಆರ್.ಎನ್, ಚಾರಿಟಬಲ್ ಸಂಸ್ಥೆ ಮತ್ತು ಆದಿ ಚುಂಚನಗಿರಿ ಆಸ್ಪತ್ರೆ ಆಶ್ರಯದಲ್ಲಿ ಮಾರ್ಚ್ 3ರಂದು ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ ಎಂದು ಜಯದೇವ ಆಸ್ಪತ್ರೆಯ ಹೃದ್ರೋಗ ತಜ್ಞ ಎಚ್.ಎಸ್. ನಟರಾಜ್ ಶೆಟ್ಟಿ ತಿಳಿಸಿದರು.