<p><strong>ತುಮಕೂರು:</strong> ತಾಲ್ಲೂಕಿನ ಹೆಬ್ಬೂರಿನ ಕಾಮಾಕ್ಷಿ ಶಾರದಾದೇವಿ ಸನ್ನಿಧಿಯಲ್ಲಿ ಕಾಮಾಕ್ಷಿ ಶಾರದಾ ಪೀಠಂ, ಘನಪುರಿ ಸಂಸ್ಥಾನ ಕೋದಂಡಾಶ್ರಮಮಠದವತಿಯಿಂದ ಚಾತುರ್ಮಾಸ್ಯ ಹಾಗೂ ಋಕ್ಸಂಹಿತಾಯಾಗ ಜುಲೈ 16ರಿಂದ ಸೆಪ್ಟೆಂಬರ್ 13ರವರೆಗೆ ನಡೆಯಲಿದೆ.</p>.<p>ಮಠದ ಮಾಧವಾಶ್ರಮ ಸ್ವಾಮೀಜಿ ಸಾನ್ನಿಧ್ಯದಲ್ಲಿ ಯಾಗ ನಡೆಯಲಿದೆ.</p>.<p>ಜು.16ರಂದು ವ್ಯಾಸಪೂಜಾ, ಚಾತುರ್ಮಾಸ್ಯ ಸಂಕಲ್ಪ, ಜುಲೈ 17ರಂದು ಉತ್ತರಪೂಜಾ ವ್ಯಾಸಾಕ್ಷತೆ, ಜುಲೈ 28ರಿಂದ ಆಗಸ್ಟ್ 4ರವರೆಗೆ ಋಕ್ಸಂಹಿತಾಯಾಗ ನಡೆಯಲಿದೆ. ಸೆಪ್ಟೆಂಬರ್ 13ರಂದು ಚಾತುರ್ಮಾಸ್ಯ ಮುಕ್ತಾಯವಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ತಾಲ್ಲೂಕಿನ ಹೆಬ್ಬೂರಿನ ಕಾಮಾಕ್ಷಿ ಶಾರದಾದೇವಿ ಸನ್ನಿಧಿಯಲ್ಲಿ ಕಾಮಾಕ್ಷಿ ಶಾರದಾ ಪೀಠಂ, ಘನಪುರಿ ಸಂಸ್ಥಾನ ಕೋದಂಡಾಶ್ರಮಮಠದವತಿಯಿಂದ ಚಾತುರ್ಮಾಸ್ಯ ಹಾಗೂ ಋಕ್ಸಂಹಿತಾಯಾಗ ಜುಲೈ 16ರಿಂದ ಸೆಪ್ಟೆಂಬರ್ 13ರವರೆಗೆ ನಡೆಯಲಿದೆ.</p>.<p>ಮಠದ ಮಾಧವಾಶ್ರಮ ಸ್ವಾಮೀಜಿ ಸಾನ್ನಿಧ್ಯದಲ್ಲಿ ಯಾಗ ನಡೆಯಲಿದೆ.</p>.<p>ಜು.16ರಂದು ವ್ಯಾಸಪೂಜಾ, ಚಾತುರ್ಮಾಸ್ಯ ಸಂಕಲ್ಪ, ಜುಲೈ 17ರಂದು ಉತ್ತರಪೂಜಾ ವ್ಯಾಸಾಕ್ಷತೆ, ಜುಲೈ 28ರಿಂದ ಆಗಸ್ಟ್ 4ರವರೆಗೆ ಋಕ್ಸಂಹಿತಾಯಾಗ ನಡೆಯಲಿದೆ. ಸೆಪ್ಟೆಂಬರ್ 13ರಂದು ಚಾತುರ್ಮಾಸ್ಯ ಮುಕ್ತಾಯವಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>