ಬಿಜೆಪಿ ನಗರ ಮೋರ್ಚಾ ಅಧ್ಯಕ್ಷ ವಿಜಯರಾಜು, ಗ್ರಾಮಾಂತರ ಮೋರ್ಚಾ ಅಧ್ಯಕ್ಷ ರಂಗಸ್ವಾಮಿ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ರಂಗನಾಥ ಗೌಡ, ಎಪಿಎಂಸಿ ಉಪಾಧ್ಯಕ್ಷ ರಾಮರಾಜು, ಮುಖಂಡರಾದ ಬಸವರಾಜು, ಪಡಿ ರಮೇಶ್, ಕೃಷ್ಣಮೂರ್ತಿ, ಲಕ್ಷ್ಮಿನಾರಾಯಣ, ಲತಾ ಕೃಷ್ಣ, ಲಲಿತಮ್ಮ, ಧನುಷ್, ರಮೇಶ್ ಬಾಬು, ಸಂತೋಷ್, ನಿರಂಜನ್, ಗಿರಿಧರ್, ಶ್ಯಾಮ್, ನಿವೃತ್ತ ಇಂಜಿನಿಯರ್ ಜಯರಾಮಯ್ಯ ಗೋಷ್ಠಿಯಲ್ಲಿ ಇದ್ದರು.