ಬೆಳಿಗ್ಗೆಯಿಂದ ಪೊಲೀಸ್ ಸಿಬ್ಬಂದಿ ಮಾತ್ರ ಭದ್ರತೆಗೆ ನಿಯೋಜಿಸಲಾಗಿತ್ತು. ಮಧ್ಯಾಹ್ನ 1.30 ರ ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಅವರು ಹೆಚ್ಚಿನ ಭದ್ರತೆಗೆ ಸಬ್ ಇನ್ ಸ್ಪೆಕ್ಟರ್ ವಿಜಯಲಕ್ಷ್ಮಿ, ಇನ್ಚಸ್ಪೆಕ್ಟರ್ ಮಧುಸೂದನ್ ಅವರನ್ನು ನಿಯೋಜಿಸಿದ್ದಾರೆ. ಮೀಸಲು ಪಡೆ ಪೊಲೀಸ್ ಸಿಬ್ಬಂದಿಯನ್ನೂ ಕಾಲೇಜಿನ ಆವರಣದಲ್ಲಿ ನಿಯೋಜಿಸಲಾಗಿದೆ.