ಪ್ರಾಂಶುಪಾಲ ಡಾ. ಕೆ.ಸಿ. ಜಯಸ್ವಾಮಿ, ಇತಿಹಾಸ ಪ್ರಜ್ಞೆಯು ದೇಶಪ್ರೇಮ ಬೆಳೆಸಿಕೊಳ್ಳಲು ಬೇಕು ಎಂದರು.
ವಿಚಾರ ಸಂಕಿರಣದಲ್ಲಿ ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆಯ ಹಿರಿಯ ಸಹಾಯಕ ನಿದೇಶಕ ಎಚ್.ಎಲ್.ಮಂಜುನಾಥ, ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಎಸ್. ರಾಜೇಶ್, ವಿವಿಧ ಕಾಲೇಜುಗಳ ಅಧ್ಯಾಪಕರು, ವಿದ್ಯಾರ್ಥಿನಿಯರು ಭಾಗವಹಿಸಿದ್ದರು.