<p><strong>ಪಟ್ಟನಾಯಕನಹಳ್ಳಿ</strong>: ಕಾಂಗ್ರೆಸ್ ಸರ್ಕಾರ ರಚನೆಯಾಗಿ ಕೆಲವೇ ದಿನಗಳಲ್ಲಿ ಕೊಟ್ಟ ವಾಗ್ದಾನ ಈಡೇರಿಸಿದೆ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.</p>.<p>ಇಲ್ಲಿನ ಸ್ಫಟಿಕಪುರಿ ಮಹಾ ಸಂಸ್ಥಾನ ಮಠಕ್ಕೆ ಭೇಟಿ ನೀಡಿ ಓಂಕಾರೇಶ್ವರ ಮತ್ತು ದತ್ತಾತ್ರೇಯ ಸ್ವಾಮಿಗೆ ಪೂಜೆ ಸಲ್ಲಿಸಿದರು.</p>.<p>ರಾಜಕೀಯ ನಿಂತ ನೀರಲ್ಲ. ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ಸಿಗುವ ಭರವಸೆ ಇದೆ. ದೇವರ ಕೃಪೆ ಇದ್ದರೆ ನಾಳೆಯೇ ಮಂತ್ರಿ ಸ್ಥಾನ ಸಿಗಬಹುದು ಎಲ್ಲದಕ್ಕೂ ಕಾಲವೇ ಉತ್ತರ ಕೊಡಲಿದೆ ಎಂದು ಹೇಳಿದರು.</p>.<p>ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಅರ್.ಮಂಜುನಾಥ್, ಗ್ರಾ.ಪಂ.ಮಾಜಿ ಅಧ್ಯಕ್ಷೆ ಮೆಹರ್ ತಾಜ್ ಬಾಬು, ಸದಸ್ಯರಾದ ತುಳಸಿ ಮಧುಸೂದನ್, ಭೂತರಾಜ್, ಮಂಜುನಾಥ್ ಸ್ವಾಮಿ ಮುಖಂಡರಾದ ಚಂದ್ರು, ಶಿವಣ್ಣ, ಆನಂದ್, ಸಿದ್ದನಹಳ್ಳಿ ದೇವರಾಜ್, ರಾಜಣ್ಣ, ಲಕ್ಷ್ಮೀದೇವಮ್ಮ, ಲಿಂಗಭೂಷಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ಟನಾಯಕನಹಳ್ಳಿ</strong>: ಕಾಂಗ್ರೆಸ್ ಸರ್ಕಾರ ರಚನೆಯಾಗಿ ಕೆಲವೇ ದಿನಗಳಲ್ಲಿ ಕೊಟ್ಟ ವಾಗ್ದಾನ ಈಡೇರಿಸಿದೆ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.</p>.<p>ಇಲ್ಲಿನ ಸ್ಫಟಿಕಪುರಿ ಮಹಾ ಸಂಸ್ಥಾನ ಮಠಕ್ಕೆ ಭೇಟಿ ನೀಡಿ ಓಂಕಾರೇಶ್ವರ ಮತ್ತು ದತ್ತಾತ್ರೇಯ ಸ್ವಾಮಿಗೆ ಪೂಜೆ ಸಲ್ಲಿಸಿದರು.</p>.<p>ರಾಜಕೀಯ ನಿಂತ ನೀರಲ್ಲ. ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ಸಿಗುವ ಭರವಸೆ ಇದೆ. ದೇವರ ಕೃಪೆ ಇದ್ದರೆ ನಾಳೆಯೇ ಮಂತ್ರಿ ಸ್ಥಾನ ಸಿಗಬಹುದು ಎಲ್ಲದಕ್ಕೂ ಕಾಲವೇ ಉತ್ತರ ಕೊಡಲಿದೆ ಎಂದು ಹೇಳಿದರು.</p>.<p>ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಅರ್.ಮಂಜುನಾಥ್, ಗ್ರಾ.ಪಂ.ಮಾಜಿ ಅಧ್ಯಕ್ಷೆ ಮೆಹರ್ ತಾಜ್ ಬಾಬು, ಸದಸ್ಯರಾದ ತುಳಸಿ ಮಧುಸೂದನ್, ಭೂತರಾಜ್, ಮಂಜುನಾಥ್ ಸ್ವಾಮಿ ಮುಖಂಡರಾದ ಚಂದ್ರು, ಶಿವಣ್ಣ, ಆನಂದ್, ಸಿದ್ದನಹಳ್ಳಿ ದೇವರಾಜ್, ರಾಜಣ್ಣ, ಲಕ್ಷ್ಮೀದೇವಮ್ಮ, ಲಿಂಗಭೂಷಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>