ತಹಶೀಲ್ದಾರ್ ಬಿ.ಎಂ.ಗೋವಿಂದರಾಜು, ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಅಶೋಕ್, ಇಒ ಎಸ್.ಶಿವಪ್ರಕಾಶ್, ಪಿಎಸ್ಐ ಎಚ್.ಮುತ್ತುರಾಜು, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಕ್ಷ್ಮಣ್ ಕುಮಾರ್, ಸದಸ್ಯರಾದ ಕೆ.ಆರ್.ಓಬಳರಾಜು, ಎ.ಡಿ.ಬಲರಾಮಯ್ಯ, ನಾಗರಾಜು, ಮುಖಂಡರಾದ ಎಲ್.ರಾಜಣ್ಣ, ಚಿಕ್ಕರಂಗಯ್ಯ, ಟಿ.ಸಿ.ರಾಮಯ್ಯ, ವೆಂಕಟಪ್ಪ ಇದ್ದರು.