‘ಗ್ಯಾರಂಟಿ’ ಜಾರಿಯಲ್ಲಿ ಗೊಂದಲ ಉಂಟಾಗಿರುವ ಬಗ್ಗೆ ಪ್ರತಿಕ್ರಿಯಿಸಿ, ‘ಬಿಜೆಪಿಯವರಿಗೆ ಜನ ಸಮುದಾಯದಲ್ಲಿ ಗೊಂದಲ ಸೃಷ್ಟಿ ಮಾಡಬೇಕು ಎಂಬ ಉದ್ದೇಶ ಇರುವಂತೆ ಕಾಣುತ್ತದೆ. ಸರ್ಕಾರ ರಚನೆಯಾದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಜಾರಿಗೆ ನಿರ್ಧರಿಸಿ ಆದೇಶ ಹೊರಡಿಸಲಾಗಿದೆ. ಆಯಾ ಇಲಾಖೆಗಳು ಜಾರಿಗೆ ಕಾರ್ಯ ಯೋಜನೆ ರೂಪಿಸುತ್ತಿವೆ’ ಎಂದು ಹೇಳಿದರು.