ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂದ್‌ | ಕಾನೂನು ಉಲ್ಲಂಘಿಸಿದರೆ ಕ್ರಮ: ಜಿ.ಪರಮೇಶ್ವರ

Published 23 ಸೆಪ್ಟೆಂಬರ್ 2023, 15:42 IST
Last Updated 23 ಸೆಪ್ಟೆಂಬರ್ 2023, 15:42 IST
ಅಕ್ಷರ ಗಾತ್ರ

ತುಮಕೂರು: ಕಾನೂನಿನ ಚೌಕಟ್ಟಿನಲ್ಲಿ ಬೆಂಗಳೂರು ಬಂದ್ ಮಾಡಬೇಕು. ಸರ್ಕಾರಿ ಅಥವಾ ಖಾಸಗಿ ಆಸ್ತಿಪಾಸ್ತಿಗೆ ನಷ್ಟ ಉಂಟು ಮಾಡಬಾರದು. ಅನುಮತಿ ಪಡೆದುಕೊಳ್ಳಬೇಕು. ನಿಯಮ ಬಾಹಿರವಾಗಿ ನಡೆದುಕೊಂಡರೆ ಕ್ರಮ ಅನಿವಾರ್ಯವಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶಾಂತಿಯುವಾಗಿ ಬಂದ್, ಪ್ರತಿಭಟನೆ ಮಾಡಿದರೆ ಸರ್ಕಾರ ಅನುಮತಿ ಕೊಡಲಿದೆ. ನಮ್ಮ ಜೊತೆ ಸಹಕಾರ ನೀಡಬೇಕು’ ಎಂದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT