ಮುಖಂಡ ಎಂ.ಆರ್.ಹುಲಿನಾಯ್ಕರ್, ‘ನೂತನ ಸಚಿವರನ್ನು ಪರಿಚಯಿಸುವ ಜನಾಶೀರ್ವಾದ ಯಾತ್ರೆ ಆರಂಭಿಸಲಾಗುತ್ತಿದ್ದು, ಇದೇ 17ರಂದು ಜಿಲ್ಲೆಗೆ ಬರುವ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಗುತ್ತದೆ. ಸಚಿವರು ನ್ಯಾಯಬೆಲೆ ಅಂಗಡಿ, ಲಸಿಕಾ ಕೇಂದ್ರಕ್ಕೆ ಭೇಟಿನೀಡಿ ಪರಿಶೀಲಿಸಲಿ
ದ್ದಾರೆ. ನಂತರ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ’ ಎಂದು ವಿವರಿಸಿದರು.