ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿಪಟೂರು: ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ ಐಟಿ ಅಧಿಕಾರಿಗಳು

Last Updated 24 ನವೆಂಬರ್ 2021, 6:38 IST
ಅಕ್ಷರ ಗಾತ್ರ

ತಿಪಟೂರು: ತಿಪಟೂರು ತಾಲ್ಲೂಕಿನ ಕೊಬ್ಬರಿ ರವಾನೆದಾರರು ಹಾಗೂ ವರ್ತಕರು ಮನೆ, ಕಚೇರಿ ಸೇರಿದಂತೆ ವಿವಿಧೆಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಪ್ರತಿಷ್ಠಿತ ಕೊಬ್ಬರಿ ವರ್ತಕ ಹಾಗೂ ಮಾಜಿ ಶಾಸಕ ಬಿ.ನಂಜಾಮರಿ ಅವರ ಮನೆ‌ ಮೇಲೂ ದಾಳಿ ನಡೆದಿದೆ.

15ಕ್ಕೂ ಹೆಚ್ಚು ವಾಹನಗಳಲ್ಲಿ ಬಂದಿರುವ ಅಧಿಕಾರಿಗಳು ರೇಡ್ ನಡೆಸುತ್ತಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT