ರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮಿ ವೀರೇಶಾನಂದ ಸರಸ್ವತಿ, ಸ್ವಾಮಿ ಧೀರಾನಂದ, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಅಕ್ಷಯ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಶ್ರೀನಿವಾಸರಾವ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಟಿ.ಆರ್.ಲೀಲಾವತಿ, ಪ್ರಾಧ್ಯಾಪಕರಾದ ರಮ್ಯಾ ಕಲ್ಲೂರ್, ಸುಧೀರ್ ರಂಗನಾಥ್ ಉಪಸ್ಥಿತರಿದ್ದರು.