ವಿಧಾನ ಪರಿಷತ್ ಸದಸ್ಯ ಚಿದಾನಂದ ಗೌಡ, ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಶಮೀಮ್ ಉನ್ನೀಸ್, ಪ್ರಾಂಶುಪಾಲ ಪಿ.ಟಿ ಈರಣ್ಣ , ಪುರಸಭೆ ಸದಸ್ಯ ಎಂ.ಆರ್.ಜಗನ್ನಾಥ್, ಗ್ರಾ.ಪಂ.ಅಧ್ಯಕ್ಷೆ ಕೆ.ಟಿ.ಸವಿತಾ, ಉಪಾಧ್ಯಕ್ಷೆ ಚಿಕ್ಕತಾಯಮ್ಮ, ಸದಸ್ಯರು ಪಾಲ್ಗೊಂಡಿದ್ದರು.